Sunday, August 16, 2026

kamalapur taluku

kamalapura ಬಸ್ ಗೆ ಕಲ್ಲು ತೂರಿದ ಗ್ರಾಮಸ್ಥರು

ಕಲಬುರಗಿ:ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಬಂದು ಬಸ್ಸಿಗಾಗಿ ತಾಸುಗಟ್ಟಲೆ ನೀಂತರೂ ಬಸ್ಸು ಬರುವುದಿಲ್ಲ ಕೊನೆಯಲ್ಲಿ ಬಂದಿರುವ ಬಸ್ಸನ್ನು ನಿಲ್ಲಿಸಿಲ್ಲ ಎಂದು ರೊಚ್ಚಿಗೆದ್ದ ಗ್ರಾಮಸ್ಥರು ಬಸ್ಸಿಗೆ ಕಲ್ಲು ತೂರಿರುವ ಘಟನೆ ಕಮಲಾಪುರ ತಾಲೂಕಿನ ಕಾಳಮಂದಿರ ಸಮೀಪದ ಗುತ್ತಿ ತಾಂಡದಲ್ಲಿ ನಡೆದಿದೆ. ಬಸವಕಲ್ಯಾಣದಿಂದ ಕಮಲಾಪುರ ಮಾರ್ಗವಾಗಿ ಸಂಚರಿಸುವ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್ಸು ತಾಂಡದಿಂದ ಹಾದುಹೋಗುವಾಗ ಬಸ್ಸು ತುಂಬಿರುವ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img