Wednesday, August 12, 2026

kamalapur taluku

kamalapura ಬಸ್ ಗೆ ಕಲ್ಲು ತೂರಿದ ಗ್ರಾಮಸ್ಥರು

ಕಲಬುರಗಿ:ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಬಂದು ಬಸ್ಸಿಗಾಗಿ ತಾಸುಗಟ್ಟಲೆ ನೀಂತರೂ ಬಸ್ಸು ಬರುವುದಿಲ್ಲ ಕೊನೆಯಲ್ಲಿ ಬಂದಿರುವ ಬಸ್ಸನ್ನು ನಿಲ್ಲಿಸಿಲ್ಲ ಎಂದು ರೊಚ್ಚಿಗೆದ್ದ ಗ್ರಾಮಸ್ಥರು ಬಸ್ಸಿಗೆ ಕಲ್ಲು ತೂರಿರುವ ಘಟನೆ ಕಮಲಾಪುರ ತಾಲೂಕಿನ ಕಾಳಮಂದಿರ ಸಮೀಪದ ಗುತ್ತಿ ತಾಂಡದಲ್ಲಿ ನಡೆದಿದೆ. ಬಸವಕಲ್ಯಾಣದಿಂದ ಕಮಲಾಪುರ ಮಾರ್ಗವಾಗಿ ಸಂಚರಿಸುವ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್ಸು ತಾಂಡದಿಂದ ಹಾದುಹೋಗುವಾಗ ಬಸ್ಸು ತುಂಬಿರುವ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img