ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಜ.19 ರವರೆಗೂ ಜಾರಿಯಲ್ಲಿದ್ದ 144 ಸೆಕ್ಷನ್ ಇದೀಗ ಜ.31 ರವರೆಗೂ ವಿಸ್ತರಣೆ ಆಗಿದೆ.ನಗರದಲ್ಲಿ ಒಂದಲ್ಲಾ ಒಂದು ಕಾರಣಗಳಿಗೆ ಜನರು ಸೇರುತ್ತಲೇ ಇರುತ್ತಾರೆ ಈ ದೃಷ್ಟಿಯಿಂದ ಸಾಮಾಜಿಕ ಅಂತರವನ್ನು ಕಾಪಾಡಲು 144 ಸೆಕ್ಷನ್ ಜಾರಿ ಮಾಡಲಾಗಿದೆ. ಪ್ರತಿಭಟನೆರ್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ....
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...