Monday, May 11, 2026

kamalpanth

ಜ.31 ರ ವರೆಗೂ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ

ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಜ.19 ರವರೆಗೂ ಜಾರಿಯಲ್ಲಿದ್ದ 144 ಸೆಕ್ಷನ್ ಇದೀಗ ಜ.31 ರವರೆಗೂ ವಿಸ್ತರಣೆ ಆಗಿದೆ.ನಗರದಲ್ಲಿ ಒಂದಲ್ಲಾ ಒಂದು ಕಾರಣಗಳಿಗೆ ಜನರು ಸೇರುತ್ತಲೇ ಇರುತ್ತಾರೆ ಈ ದೃಷ್ಟಿಯಿಂದ ಸಾಮಾಜಿಕ ಅಂತರವನ್ನು ಕಾಪಾಡಲು 144 ಸೆಕ್ಷನ್ ಜಾರಿ ಮಾಡಲಾಗಿದೆ. ಪ್ರತಿಭಟನೆರ‍್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ....
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img