Wednesday, August 12, 2026

kamalpanth

ಜ.31 ರ ವರೆಗೂ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ

ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಜ.19 ರವರೆಗೂ ಜಾರಿಯಲ್ಲಿದ್ದ 144 ಸೆಕ್ಷನ್ ಇದೀಗ ಜ.31 ರವರೆಗೂ ವಿಸ್ತರಣೆ ಆಗಿದೆ.ನಗರದಲ್ಲಿ ಒಂದಲ್ಲಾ ಒಂದು ಕಾರಣಗಳಿಗೆ ಜನರು ಸೇರುತ್ತಲೇ ಇರುತ್ತಾರೆ ಈ ದೃಷ್ಟಿಯಿಂದ ಸಾಮಾಜಿಕ ಅಂತರವನ್ನು ಕಾಪಾಡಲು 144 ಸೆಕ್ಷನ್ ಜಾರಿ ಮಾಡಲಾಗಿದೆ. ಪ್ರತಿಭಟನೆರ‍್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ....
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img