ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಜ.19 ರವರೆಗೂ ಜಾರಿಯಲ್ಲಿದ್ದ 144 ಸೆಕ್ಷನ್ ಇದೀಗ ಜ.31 ರವರೆಗೂ ವಿಸ್ತರಣೆ ಆಗಿದೆ.ನಗರದಲ್ಲಿ ಒಂದಲ್ಲಾ ಒಂದು ಕಾರಣಗಳಿಗೆ ಜನರು ಸೇರುತ್ತಲೇ ಇರುತ್ತಾರೆ ಈ ದೃಷ್ಟಿಯಿಂದ ಸಾಮಾಜಿಕ ಅಂತರವನ್ನು ಕಾಪಾಡಲು 144 ಸೆಕ್ಷನ್ ಜಾರಿ ಮಾಡಲಾಗಿದೆ. ಪ್ರತಿಭಟನೆರ್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ....
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...