Sunday, September 8, 2024

kamarfilmfactory

ಬಹಳ ವರ್ಷಗಳ ನಂತರ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ ತರುಣ್

ಕಮರ್ ಫ್ಯಾಕ್ಟರಿ ಅರ್ಪಿಸುವ, ಕಮರ್ ಡಿ ಹಾಗೂ ವಿಜಯಲಕ್ಷ್ಮಿ ವೀರ ಮಾಚನನ್ ನಿರ್ಮಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಶ್ರೀಗಣಪತಿ ದೇವಸ್ಥಾನದಲ್ಲಿ ನೆರವೇರಿತು. ದಿಗಂತ್ ಹಾಗೂ ತರುಣ್ ಚಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ.ಕಾವ್ಯ ಶೆಟ್ಟಿ ಮತ್ತು ಕೊಮಿಕಾ ಆಂಚಲ್ ಈ ಚಿತ್ರದ ನಾಯಕಿಯರು. ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರಾದ ಕಮರ್...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img