Tuesday, August 11, 2026

Kammanahalli

ಟ್ರಾಫಿಕ್ ಸಮಸ್ಯೆ ಮುಕ್ತಿಗೆ B-SMILE ಮಾಸ್ಟರ್ ಪ್ಲಾನ್!

ಸಿಲಿಕಾನ್ ಸಿಟಿಯಲ್ಲಿ ದಿನವೂ ವಾಹನ ಸವಾರರ ಪೇಶೆನ್ಸ್ ಟೆಸ್ಟ್ ಮಾಡ್ತಿರೋ ಟ್ರಾಫಿಕ್ ಸಮಸ್ಯೆಗೆ ಸೊಲ್ಯೂಷನ್ ಹುಡುಕೋಕೆ ಅಧಿಕಾರಿಗಳು ಈಗ ದೊಡ್ಡ ಪ್ಲಾನ್ ರೆಡಿ ಮಾಡಿದ್ದಾರೆ. ಆದರೆ ಈ ಪ್ಲಾನ್ ಶುರುವಾಗೋದಕ್ಕೂ ಮುಂಚೆ ಜನರಿಗೆ ಮತ್ತೊಂದು ಟ್ರಾಫಿಕ್ ಶಾಕ್ ಎದುರಾಗೋದು ಫಿಕ್ಸ್! ಬೆಂಗಳೂರಿನ ಪೂರ್ವ ಭಾಗದ ಪ್ರಮುಖ ಕನೆಕ್ಟಿವಿಟಿ ಪಾಯಿಂಟ್ ಆಗಿರುವ ಐಒಸಿ ಜಂಕ್ಷನ್ ಫ್ಲೈಓವರ್‌ಗೆ ಇದೀಗ...

ಸಂಬಂಧಿಕರ ಚಿನ್ನವೇ ಟಾರ್ಗೆಟ್: ಕೇರ್ ಟೇಕರ್ ಚಾಂದಿನಿ ಅರೆಸ್ಟ್!

ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮನಹಳ್ಳಿ ಪ್ರದೇಶದಲ್ಲಿ, ವೃದ್ಧೆಯ ಆರೈಕೆಗೆ ನೇಮಕಗೊಂಡಿದ್ದ ಕೇರ್ ಟೇಕರ್ ಒಬ್ಬಳು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಸುಮಾರು ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಿಹಾರ ಮೂಲದ ಚಾಂದಿನಿ ಬಂಧಿತೆಯಾಗಿದ್ದಾಳೆ. ಕಳೆದ ಎರಡು ವರ್ಷಗಳಿಂದ ವೃದ್ಧೆಯ ಕೇರ್ ಟೇಕರ್ ಆಗಿ ಕೆಲಸ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img