Monday, March 23, 2026

kamnnada news

ಎಚ್.ಡಿ .ದೇವೇಗೌಡರ ಮನೆಯಲ್ಲಿ ಗಣೇಶ ಹಬ್ಬದ ಆಚರಣೆ

Banglore News: ಗಣೇಶ  ಹಬ್ಬದ  ಪ್ರಯುಕ್ತ ರಾಜ್ಯದೆಲ್ಲೆಡೆ  ಸಂಭ್ರಮ ಮನೆ ಮಾಡಿದೆ. ಜನರು  ಗಣಪನನ್ನು   ಮನೆಯಲ್ಲಿ ಇಟ್ಟು ಜನ ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನ ನಾಯಕರು ಕೂಡ ಹಬ್ಬದ ಸಂಭ್ರಮದಲ್ಲಿದ್ದಾರೆ. ವಿಘ್ನ ನಿವಾರಕನನ್ನು ಪೂಜೆ  ಮಾಡಿ ಭಕ್ತಿಯಿಂದ  ಪ್ರಾರ್ಥನೆ ಮಾಡುತ್ತಿದ್ದಾರೆ. ಕರ್ನಾಟಕದ ಮಾಜಿ  ಮುಖ್ಯಮಂತ್ರಿ  ಜೆ.ಡಿ.ಎಸ್  ಹಿರಿ ತಲೆ  ಎಚ್.ಡಿ  ದೇವೇಗೌಡ ತನ್ನ ಬೆಂಗಳೂರಿನಲ್ಲಿರುವ ಮನೆಯಲ್ಲಿ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img