Wednesday, August 12, 2026

Kampli Ganesh

ಕಾಂಗ್ರೆಸ್ ಗೆ ಕೈ ಕೊಟ್ಟ ಶಾಸಕ- ಆನಂದ್ ಸಿಂಗ್ ರಾಜೀನಾಮೆ..!

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಇನ್ನೂ 4 ವರ್ಷ ಏನೂ ಆಗಲ್ಲ ಸುಭದ್ರವಾಗಿರುತ್ತೆ ಅಂತ ಹೇಳಿಕೊಂಡು ಓಡಾಡ್ತಿದ್ದ ಮೈತ್ರಿ ನಾಯಕರಿಗೆ ಕಾಂಗ್ರೆಸ್ ಆನಂದ್ ಸಿಂಗ್ ಇದೀಗ ರಾಜೀನಾಮೆ ನೀಡೋ ಮೂಲಕ ದಂಗುಬಡಿಸಿದ್ದಾರೆ. ಬಳ್ಳಾರಿಯ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇದೀಗ ರಾಜೀನಾಮೆ ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಮೈತ್ರಿ ಸರ್ಕಾರದ ಶಾಸಕರು ಸಾಮೂಹಿಕ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img