Monday, July 13, 2026

kanaka bhavana

ಕನಕ ಭವನ, ಮುರಡಿಲಿಂಗೇಶ್ವರ ದೇಗುಲಕ್ಕೆ ಇಂದು ಶಂಕುಸ್ಥಾಪನೆ : ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡದ ಸಚಿವ ಕೆ.ಸಿ. ನಾರಾಯಣ್ ಗೌಡ

ಮಂಡ್ಯ: ಜಿಲ್ಲೆಯಲ್ಲಿ ಎರಡೂವರೆ ಕೋಟಿ ವೆಚ್ಚದಲ್ಲಿ ಕನಕ ಭವನ ನಿರ್ಮಾಣವಾಗುತ್ತಿದ್ದು, ಇಂದು ಶಂಕುಸ್ಥಾಪನೆ ಮಾಡಲಾಯಿತು. ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ದೇವಾಲಯ ನಿರ್ಮಿಸಲಾಗುತ್ತಿದೆ. ಕಟ್ಟಡದ ಕಿಟಕಿಗೆ ಸಿಲುಕಿ ನರಳಾಡಿದ ಹದ್ದು ಕನಕ ಭವನ, ಮರಡಿಲಿಂಗೇಶ್ವರ ದೇಗುಲಕ್ಕೆ ಸಚಿವ ಕೆ.ಸಿ.ನಾರಾಯಣ್ ಗೌಡರಿಂದ ಚಾಲನೆ ನೀಡಲಾಯಿತು. ಎಂಟೂವರೆ ಕೋಟಿ ವೆಚ್ಚದಲ್ಲಿ ಈ ದೇಗುಲದ  ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು  ಕಾಮಗಾರಿಗೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img