Sunday, September 8, 2024

kanaka bhavana

ಕನಕ ಭವನ, ಮುರಡಿಲಿಂಗೇಶ್ವರ ದೇಗುಲಕ್ಕೆ ಇಂದು ಶಂಕುಸ್ಥಾಪನೆ : ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡದ ಸಚಿವ ಕೆ.ಸಿ. ನಾರಾಯಣ್ ಗೌಡ

ಮಂಡ್ಯ: ಜಿಲ್ಲೆಯಲ್ಲಿ ಎರಡೂವರೆ ಕೋಟಿ ವೆಚ್ಚದಲ್ಲಿ ಕನಕ ಭವನ ನಿರ್ಮಾಣವಾಗುತ್ತಿದ್ದು, ಇಂದು ಶಂಕುಸ್ಥಾಪನೆ ಮಾಡಲಾಯಿತು. ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ದೇವಾಲಯ ನಿರ್ಮಿಸಲಾಗುತ್ತಿದೆ. ಕಟ್ಟಡದ ಕಿಟಕಿಗೆ ಸಿಲುಕಿ ನರಳಾಡಿದ ಹದ್ದು ಕನಕ ಭವನ, ಮರಡಿಲಿಂಗೇಶ್ವರ ದೇಗುಲಕ್ಕೆ ಸಚಿವ ಕೆ.ಸಿ.ನಾರಾಯಣ್ ಗೌಡರಿಂದ ಚಾಲನೆ ನೀಡಲಾಯಿತು. ಎಂಟೂವರೆ ಕೋಟಿ ವೆಚ್ಚದಲ್ಲಿ ಈ ದೇಗುಲದ  ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು  ಕಾಮಗಾರಿಗೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img