Wednesday, July 22, 2026

Kanaka Lakshmi

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ, ನಿಶಾ ಜೇಮ್ಸ್ ನೇತೃತ್ವದ ಎಸ್‌ಐಟಿ 2,300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇದರಲ್ಲಿ ಜೀವಾಗೆ ಡಿವೈಎಸ್‌ಪಿ ಕನಕ ಲಕ್ಷ್ಮೀ ಕಿರುಕುಳ ನೀಡಿರುವುದು ಸಾಬೀತಾಗಿದೆ ಎಂದು ಹೇಳಲಾಗಿದೆ. ಅಲ್ಲದೇ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img