Wednesday, June 18, 2025

Kanakadasa Jayanti

ಕನಕದಾಸರ ಕಾರ್ಯಕ್ರಮದ ಫ್ಲೆಕ್ಸ್ ತೆರವು ಚಿಕ್ಕಬಳ್ಳಾಪುರ MLA ವಿರುದ್ಧ MP ಆಕ್ರೋಶ

Political News: ನಿನ್ನೆ ಕನಕದಾಸ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಕನಕದಾಸರ ಫ್ಲೆಕ್ಸ್ ಹಾಕಿಸಲಾಗಿತ್ತು. ಆದರೆ ಕಾರ್ಯಕ್ರಮದ ಮುಂಚೆಯೇ, ಫ್ಲೆಕ್ಸ್ ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದೆ. ಹೀಗಾಗಿ ಸ್ಥಳೀಯ ಸಂಸದ ಡಾ.ಸುಧಾಕರ್ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಇಲ್ಲಿನ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://youtu.be/8Afj_YALI8w ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಹಾಕಿಸಲಾಗಿದ್ದ ಫ್ಲೆಕ್ಸ್, ಬ್ಯಾನರ್ ಗಳನ್ನ ಸ್ಥಳೀಯ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img