Tuesday, April 21, 2026

Kanakadasa Jayanti

ಕನಕದಾಸರ ಕಾರ್ಯಕ್ರಮದ ಫ್ಲೆಕ್ಸ್ ತೆರವು ಚಿಕ್ಕಬಳ್ಳಾಪುರ MLA ವಿರುದ್ಧ MP ಆಕ್ರೋಶ

Political News: ನಿನ್ನೆ ಕನಕದಾಸ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಕನಕದಾಸರ ಫ್ಲೆಕ್ಸ್ ಹಾಕಿಸಲಾಗಿತ್ತು. ಆದರೆ ಕಾರ್ಯಕ್ರಮದ ಮುಂಚೆಯೇ, ಫ್ಲೆಕ್ಸ್ ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದೆ. ಹೀಗಾಗಿ ಸ್ಥಳೀಯ ಸಂಸದ ಡಾ.ಸುಧಾಕರ್ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಇಲ್ಲಿನ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://youtu.be/8Afj_YALI8w ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಹಾಕಿಸಲಾಗಿದ್ದ ಫ್ಲೆಕ್ಸ್, ಬ್ಯಾನರ್ ಗಳನ್ನ ಸ್ಥಳೀಯ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img