Wednesday, August 12, 2026

Kanakadasa Jayanti

ಕನಕದಾಸರ ಕಾರ್ಯಕ್ರಮದ ಫ್ಲೆಕ್ಸ್ ತೆರವು ಚಿಕ್ಕಬಳ್ಳಾಪುರ MLA ವಿರುದ್ಧ MP ಆಕ್ರೋಶ

Political News: ನಿನ್ನೆ ಕನಕದಾಸ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಕನಕದಾಸರ ಫ್ಲೆಕ್ಸ್ ಹಾಕಿಸಲಾಗಿತ್ತು. ಆದರೆ ಕಾರ್ಯಕ್ರಮದ ಮುಂಚೆಯೇ, ಫ್ಲೆಕ್ಸ್ ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದೆ. ಹೀಗಾಗಿ ಸ್ಥಳೀಯ ಸಂಸದ ಡಾ.ಸುಧಾಕರ್ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಇಲ್ಲಿನ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://youtu.be/8Afj_YALI8w ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಹಾಕಿಸಲಾಗಿದ್ದ ಫ್ಲೆಕ್ಸ್, ಬ್ಯಾನರ್ ಗಳನ್ನ ಸ್ಥಳೀಯ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img