Friday, July 10, 2026

kanakadasaru

ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿಗೆ ಕಾಡ್ತಿದ್ಯಾ ಸೋಲಿನ ಭಯ ?

ಮಂಡ್ಯ: ಮಂಡ್ಯದ ಮಳವಳ್ಳಿಯಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಅವರ ಕೊಟ್ಟ ಹೇಳಿಕೆಯಿಂದ, ಅನ್ನದಾನಿಗೆ ಸೋಲಿನ ಭಯ ಕಾಡುತ್ತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ ಅನ್ನದಾನಿ, ನೀವು ನನ್ನ ಕೈ ಬಿಟ್ರೆ ನಾನು ಹಾಡು ಹೇಳಿಕೊಂಡು, ನಾಟಕವಾಡಿಕೊಂಡು ಜೀವನ ಮಾಡ್ತಿನಿ ಎಂದು ಹೇಳಿದ್ದಾರೆ. ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ ಮಂಡ್ಯದ ಮಳವಳ್ಳಿಯಲ್ಲಿ ಕನಕ...

Narendra Modi ಇಂದ 216 ಅಡಿ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ ಅನಾವರಣ..!

ಹೈದರಾಬಾದ್ : ಹೈದರಾಬಾದಿನ (Hyderabad) ಹೊರವಲಯದಲ್ಲಿರುವ ಮುಂಚಿತ್ತಾಲ್​ನಲ್ಲಿ 216 ಅಡಿ ಎತ್ತರದ ರಾಮಾನುಜಾಚಾರ್ಯರ (Ramanujacharya Statue) ಬೃಹತ್ ಪಂಚಲೋಹದ ಪ್ರತಿಮೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅನಾವರಣಗೊಳಿಸಿದ್ದಾರೆ. ಭಾರತದ ಪುರಾತನ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಈ ಕಾರ್ಯ ಕೈಗೊಂಡ ರಾಮಾನುಜಾಚಾರ್ಯರ ಅನುಯಾಯಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಗದ್ಗುರು ಶ್ರೀ ರಾಮಾನುಜಾಚಾರ್ಯರು ವಿಶ್ವಕ್ಕೇ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img