ಮಂಡ್ಯ: ಮಂಡ್ಯದ ಮಳವಳ್ಳಿಯಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಅವರ ಕೊಟ್ಟ ಹೇಳಿಕೆಯಿಂದ, ಅನ್ನದಾನಿಗೆ ಸೋಲಿನ ಭಯ ಕಾಡುತ್ತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ ಅನ್ನದಾನಿ, ನೀವು ನನ್ನ ಕೈ ಬಿಟ್ರೆ ನಾನು ಹಾಡು ಹೇಳಿಕೊಂಡು, ನಾಟಕವಾಡಿಕೊಂಡು ಜೀವನ ಮಾಡ್ತಿನಿ ಎಂದು ಹೇಳಿದ್ದಾರೆ.
ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ
ಮಂಡ್ಯದ ಮಳವಳ್ಳಿಯಲ್ಲಿ ಕನಕ...
ಹೈದರಾಬಾದ್ : ಹೈದರಾಬಾದಿನ (Hyderabad) ಹೊರವಲಯದಲ್ಲಿರುವ ಮುಂಚಿತ್ತಾಲ್ನಲ್ಲಿ 216 ಅಡಿ ಎತ್ತರದ ರಾಮಾನುಜಾಚಾರ್ಯರ (Ramanujacharya Statue) ಬೃಹತ್ ಪಂಚಲೋಹದ ಪ್ರತಿಮೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅನಾವರಣಗೊಳಿಸಿದ್ದಾರೆ. ಭಾರತದ ಪುರಾತನ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಈ ಕಾರ್ಯ ಕೈಗೊಂಡ ರಾಮಾನುಜಾಚಾರ್ಯರ ಅನುಯಾಯಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಗದ್ಗುರು ಶ್ರೀ ರಾಮಾನುಜಾಚಾರ್ಯರು ವಿಶ್ವಕ್ಕೇ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....