ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಬಂಧಿಸಿದ ಹಿನ್ನೆಲೆ ಬೆಂಬಲಿಗರು ತೀವ್ರಪ್ರತಿಭಟನೆ ನಡೆಸ್ತಿದ್ದಾರೆ. ಕನಕಪುರ ತಾಲೂಕಿನ ವ್ಯಾಪ್ತಿಯಲ್ಲಿ ಎರಡು Ksrtc ಬಸ್ ಗಳಿಗ ಗಾಜುಗಳನ್ನ ಪುಡಿಪುಡಿಮಾಡಿ ಡಿಕೆಶಿ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಇನ್ನು ಬೆಂಗಳೂರ-ಮೈಸೂರು ರಸ್ತೆಯಲ್ಲಿ ರಾಮನಗರ ನಗರ ವ್ಯಾಪ್ತಿಯಲ್ಲಿ ಡಿಕೆ ಬೆಂಬಲಿಗರು ರಸ್ತೆ ತಡೆ ನಡೆಸುತ್ತಿರುವ ಪರಿಣಾಮ ಕಿಲೋಮೀಟರ್ ಗಟ್ಟಲೇ...
Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...