ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಬಂಧಿಸಿದ ಹಿನ್ನೆಲೆ ಬೆಂಬಲಿಗರು ತೀವ್ರಪ್ರತಿಭಟನೆ ನಡೆಸ್ತಿದ್ದಾರೆ. ಕನಕಪುರ ತಾಲೂಕಿನ ವ್ಯಾಪ್ತಿಯಲ್ಲಿ ಎರಡು Ksrtc ಬಸ್ ಗಳಿಗ ಗಾಜುಗಳನ್ನ ಪುಡಿಪುಡಿಮಾಡಿ ಡಿಕೆಶಿ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಇನ್ನು ಬೆಂಗಳೂರ-ಮೈಸೂರು ರಸ್ತೆಯಲ್ಲಿ ರಾಮನಗರ ನಗರ ವ್ಯಾಪ್ತಿಯಲ್ಲಿ ಡಿಕೆ ಬೆಂಬಲಿಗರು ರಸ್ತೆ ತಡೆ ನಡೆಸುತ್ತಿರುವ ಪರಿಣಾಮ ಕಿಲೋಮೀಟರ್ ಗಟ್ಟಲೇ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...