Saturday, July 27, 2024

Kanakapura bundh

ಡಿಕೆಶಿ ಬೆಂಬಲಿಗರಿಂದ 2 KSRTC ಬಸ್ ಉಡೀಸ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಬಂಧಿಸಿದ ಹಿನ್ನೆಲೆ ಬೆಂಬಲಿಗರು ತೀವ್ರಪ್ರತಿಭಟನೆ ನಡೆಸ್ತಿದ್ದಾರೆ. ಕನಕಪುರ ತಾಲೂಕಿನ ವ್ಯಾಪ್ತಿಯಲ್ಲಿ ಎರಡು Ksrtc ಬಸ್ ಗಳಿಗ ಗಾಜುಗಳನ್ನ ಪುಡಿಪುಡಿಮಾಡಿ ಡಿಕೆಶಿ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಇನ್ನು ಬೆಂಗಳೂರ-ಮೈಸೂರು ರಸ್ತೆಯಲ್ಲಿ ರಾಮನಗರ ನಗರ ವ್ಯಾಪ್ತಿಯಲ್ಲಿ ಡಿಕೆ ಬೆಂಬಲಿಗರು ರಸ್ತೆ ತಡೆ ನಡೆಸುತ್ತಿರುವ ಪರಿಣಾಮ ಕಿಲೋಮೀಟರ್ ಗಟ್ಟಲೇ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img