ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಬಂಧಿಸಿದ ಹಿನ್ನೆಲೆ ಬೆಂಬಲಿಗರು ತೀವ್ರಪ್ರತಿಭಟನೆ ನಡೆಸ್ತಿದ್ದಾರೆ. ಕನಕಪುರ ತಾಲೂಕಿನ ವ್ಯಾಪ್ತಿಯಲ್ಲಿ ಎರಡು Ksrtc ಬಸ್ ಗಳಿಗ ಗಾಜುಗಳನ್ನ ಪುಡಿಪುಡಿಮಾಡಿ ಡಿಕೆಶಿ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಇನ್ನು ಬೆಂಗಳೂರ-ಮೈಸೂರು ರಸ್ತೆಯಲ್ಲಿ ರಾಮನಗರ ನಗರ ವ್ಯಾಪ್ತಿಯಲ್ಲಿ ಡಿಕೆ ಬೆಂಬಲಿಗರು ರಸ್ತೆ ತಡೆ ನಡೆಸುತ್ತಿರುವ ಪರಿಣಾಮ ಕಿಲೋಮೀಟರ್ ಗಟ್ಟಲೇ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...