Wednesday, August 12, 2026

Kanakapura bundh

ಡಿಕೆಶಿ ಬೆಂಬಲಿಗರಿಂದ 2 KSRTC ಬಸ್ ಉಡೀಸ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಬಂಧಿಸಿದ ಹಿನ್ನೆಲೆ ಬೆಂಬಲಿಗರು ತೀವ್ರಪ್ರತಿಭಟನೆ ನಡೆಸ್ತಿದ್ದಾರೆ. ಕನಕಪುರ ತಾಲೂಕಿನ ವ್ಯಾಪ್ತಿಯಲ್ಲಿ ಎರಡು Ksrtc ಬಸ್ ಗಳಿಗ ಗಾಜುಗಳನ್ನ ಪುಡಿಪುಡಿಮಾಡಿ ಡಿಕೆಶಿ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಇನ್ನು ಬೆಂಗಳೂರ-ಮೈಸೂರು ರಸ್ತೆಯಲ್ಲಿ ರಾಮನಗರ ನಗರ ವ್ಯಾಪ್ತಿಯಲ್ಲಿ ಡಿಕೆ ಬೆಂಬಲಿಗರು ರಸ್ತೆ ತಡೆ ನಡೆಸುತ್ತಿರುವ ಪರಿಣಾಮ ಕಿಲೋಮೀಟರ್ ಗಟ್ಟಲೇ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img