www.karnatakatv.net : ರಾಜ್ಯ ರಾಜಕಾರಣದಲ್ಲಿ ಸಿಡಿ ಸದ್ದು.. ಸ್ವಾಮೀಜಿಗಳಿಗೆ ಯೋಗೀಶ್ವರ್ ಸಿಡಿ ತೋರಿಸಿದ್ರಾ..? ರಾಜ್ಯದಲ್ಲಿ ಒಂದೆಡೆ ಕೋವಿಡ್ ಎರಡನೆ ಅಲೆ ತೀವ್ರವಾಗಿ ಜನರನ್ನ ಕಾಡ್ತಿದ್ರೆ, ಮತ್ತೊಂದೆಡೆ ರಾಜಕಾರಣಿಗಳನ್ನ ಸಿಡಿ ಕಾಡೋಕೆ ಶುರು ಮಾಡಿದೆ.. ರಮೇಶ್ ಜಾರಕಿಹೊಳಿ ಸಿಡಿ ಬೆನ್ನಲ್ಲೇ ಮತ್ತೊಬ್ಬರ ಸಿಡಿ ಭಾರೀ ಚರ್ಚೆ ಹುಟ್ಟುಹಾಕಿದೆ. ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಬೆಳವಣಿಗೆ ಬೆನ್ನಲ್ಲೇ...
Newdelhi: ಬೆಂಬಲಬೆಲೆ ಯೋಜನೆಯಡಿ ಹೆಸರು,ಉದ್ದು,ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ...