Monday, August 10, 2026

Kanakapura

ಡಿಕೆಶಿ VS ಪರಮೇಶ್ವರ್ – 2ನೇ ವಿಮಾನ ನಿಲ್ದಾಣಕ್ಕೆ ಸರ್ಕಾರದ ಒಳಗೇ ಶುರುವಾಯ್ತಾ ಗೊಂದಲ?

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ ತುಮಕೂರಿನಲ್ಲಾ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ವಿಚಾರದಲ್ಲಿ ಸ್ವತಃ ಆಡಳಿತಾರೂಢ ಸರ್ಕಾರದಲ್ಲೇ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿದ್ದು, ನಾಯಕರ ನಡುವೆ ಸಣ್ಣ ಗೊಂದಲ...

ಕನಕಪುರದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷನ ಭೀಕರ ಹತ್ಯೆ!

ಜಮೀನಿನ ವಿವಾದದ ಹಿನ್ನೆಲೆ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಭೀಕರ ಕೊಲೆಯಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ, ಘಟನೆ ಸಂಭವಿಸಿದೆ. ಕೊಲೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರ ತನಿಖೆ ಆರಂಭಿಸಿದ್ದಾರೆ. ಹಚ್ಚಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, 45 ವರ್ಷದ ನಂಜೇಶ್, ಸ್ನೇಹಿತರೊಂದಿಗೆ ಸಾತನೂರಿನ...

ದಲಿತ ಯುವಕನ ಕೈ ಕಡಿದವರು ಡಿಸಿಎಂ ಸಂಬಂಧಿಕರು: ಮಾರಸಂದ್ರ ಮುನಿಯಪ್ಪ

Ramanagara News: ರಾಮನಗರ: ರಾಮನಗರ ಜಿಲ್ಲೆಯ ಮಳಗಾಳು ಗ್ರಾಮದಲ್ಲಿ ದಲಿತ ಯುವಕನ ಕೈ ತುಂಡು ಮಾಡಲಾಗಿದ್ದು, ಬಿಎಸ್‌ಪಿ ರಾಜ್ಯ ಘಟಕ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ, ಈ ಕೆಲಸ ಮಾಡಿದ ರೌಡಿಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಬಂಧಿಕರು ಎಂದಿದ್ದಾರೆ. https://youtu.be/SUkBZ4Hz9cg ಇಲ್ಲಿನ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈರಮುಡಿ ಅವರ ಪುತ್ರ ಅನೀಶ್ ಎಂಬುವವನ ಕೈಯನ್ನು ರೌಡಿ ಹರ್ಷ ಅಲಿಯಾಸ್...

Gruhalaxmi: ಕನಕಪುರದ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಡಿಸಿಎಂ ದಿಢೀರ್ ಭೇಟಿ: ಗೃಹಲಕ್ಷಿ ನೋಂದಣಿ ಪ್ರಕ್ರಿಯೆ ಪರಿಶೀಲನೆ

ಜಿಲ್ಲಾಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆ ಕನಕಪುರದ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ದಿಢೀರ್ ಭೇಟಿ ಕೊಟ್ಟು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು ಖುದ್ದು ಪರಿಶೀಲಿಸಿದರು. ಡಿಸಿಎಂ ಶಿವಕುಮಾರ್ ಅವರು ಕನಕಪುರದ ಎಸ್ ಎಲ್ ಎನ್ ರಸ್ತೆಯ ಕರ್ನಾಟಕ ಒನ್ ಕೇಂದ್ರಕ್ಕೆ ಶುಕ್ರವಾರ ಸಂಜೆ ಭೇಟಿ ಕೊಟ್ಟಾಗ ಅಲ್ಲಿನ...

ಕನಕಪುರ, ರಾಮನಗರದಲ್ಲಿ ಡಿಕೆಶಿ ಬೆಂಬಲಿಸಿ ಬಂದ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಬಂಧನ ಹಿನ್ನೆಲೆ ಕನಕಪುರದಲ್ಲಿ ಡಿಕೆಶಿ ಅಭಿಮಾನಿಗಳು ಪ್ರತಿಭಟನೆಗಿಳಿದಿದ್ದಾರೆ. ಡಿಕೆ ಶಿವಕುಮಾರ್ ರನ್ನ ಬಿಜೆಪಿ ರಾಜಕೀಯ ದ್ವೇಷ ಹಿನ್ನೆಲೆ ಬಂಧಿಸಿದೆ ಎಂದು ಆರೋಪಿಸಿರುವ ಬೆಂಬಲಿಗರು ನಾಳೆ ಕನಕಪುರ ಬಂದ್ ಗೆ ಕರೆ ನೀಡಿದ್ದಾರೆ. ಇತ್ತ ರಾಮನಗರದಲ್ಲೂ ಸಹ ಡಿಕೆಶಿ ಬೆಂಬಲಿಗರು ಬೀದಿಗಿಳಿದು ಬಿಜೆಪಿ ವಿರುದ್ಧ ಆಕ್ರೋಶ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img