Friday, July 24, 2026

#kanataka news

Sudharshan Moodabidire : ಸುದರ್ಶನ್ ಮೂಡುಬಿದಿರೆ ನೇತೃತ್ವದಲ್ಲಿ ಟಿಫಿನ್ ಬೈಠಕ್

Manglore News: ಕರಾವಳಿಯಲ್ಲಿ ಇಂದು ಬಿಜೆಪಿ ನಾಯಕರ ಟಿಫಿನ್ ಬೈಠಕ್ ಕಾರ್ಯಕ್ರಮ ನಡೆಯಿತು. ಅನೇಕ ಚರ್ಚಾ ವಿಚಾರದ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿಜೆಪಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲಗಳ ಪ್ರಮುಖರ ಜತೆ  ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್ ರವರ ಹಾಗು ಜಿಲ್ಲಾಧ್ಯಕ್ಷರು ಸುದರ್ಶನ ಎಂ.ರವರ   ಉಪಸ್ಥಿತಿಯಲ್ಲಿ "ಟಿಫಿನ್ ಬೈಠಕ್"...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img