Monday, March 16, 2026

kanataka tv

“ಕಾಂಗ್ರೆಸ್ ನ ಪ್ರಣಾಳಿಕೆ ಕೇವಲ ಘೋಷಣೆಯಾಗಿ ಮಾತ್ರ ಉಳಿಯುತ್ತೆ”: ಡಾ.ಕೆ ಸುಧಾಕರ್

Political News: ಕಾಂಗ್ರೆಸ್ ನ ನಾ ನಾಯಕಿ ಸಮಾವೇಶದಲ್ಲಿ ಪ್ರಿಯಾಂಕ ಗಾಂಧಿ  ಆಗಮಿಸಿ ಮಹಿಳೆಯರಿಗೆ ಬಂಪರ್ ಆಫರನ್ನು ನೀಡಿದ್ದಾರೆ. ಹಾಗೆಯೆ ಅದರ ಜೊತೆ ಸಿದ್ದರಾಮಯ್ಯ ಕೂಡಾ ಮನೆ ಯಜಮಾನನಿಗೆ 2000 ಧನ ನೀಡುವುದಾಗಿ  ಗೃಹ ಲಕ್ಷ್ಮೀ ಯೋಜನೆ ತರುವುದಾಗಿ ಹೇಳಿದ್ದಾರೆ. ಆದರೆ  ಈ  ಯೋಜನೆ ಘೋಷಣೆಯ ಕುರಿತಾಗಿ  ಸಚಿವರಾದ ಡಾ.ಕೆ ಸುಧಾಕರ್ ಕಾಂಗ್ರೆಸ್ ನೀಡುವುದು ಕೇವಲ...

ದೆಹಲಿಯಲ್ಲಿ ಕೇಜ್ರಿವಾಲ್ ಸುನಾಮಿ ತಡೆಯೋದು ಯಾರು..?

ಕರ್ನಾಟಕ ಟಿವಿ ಸಂಪಾದಕೀಯ : ಕೇಜ್ರಿವಾಲ್ ಅಣ್ಣಾ ಹಜಾರೆ ಜೊತೆ ಲೋಕಪಾಲ್ ಹೋರಾಟಕ್ಕೆ ಧೂಮುಕಿದಾಗ ಯಾರೂ ಕೂಡ ಕೇಜ್ರಿವಾಲ್ ಭವಿಷ್ಯದಲ್ಲಿ ದೆಹಲಿ ಸಿಎಂ ಆಗ್ತಾರೆ ಅಂತ ಲೆಕ್ಕಾಚಾರ ಹಾಕಿರಲಿಲ್ಲ.. ಎಎಪಿ ಪಕ್ಷ ಕಟ್ಟಿದ ಒಂದೇ ವರ್ಷದಲ್ಲಿ ಎದುರಾದ ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಉಂಟಾದಅತಂತ್ರ ಫಲಿತಾಂಶದ ಲಾಭ ಪಡೆದ ಕೇಜ್ರಿವಾಲ್ ಕಾಂಗ್ರೆಸ್ ಜೊತೆ ಕೈಜೋಡಿಸಿ ಸಿಎಂ ಸ್ಥಾನಕ್ಕೇರಿದ್ರು.. ಆದ್ರೆ ಆರೇ ತಿಂಗಳಲ್ಲಿ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img