Tuesday, February 10, 2026

kanatakatv live

ಮೋದಿಯನ್ನ ಮತ್ತೆ ಪ್ರಧಾನಿಯಾಗಿಸಿದ್ದು ಈ ಒಂದು ನಿರ್ಧಾರ..!!

ನವದೆಹಲಿ: ಬಾಲಾಕೋಟ್ ನಲ್ಲಿ ಉಗ್ರರ ಮೇಲೆ ಅಟ್ಯಾಕ್ ಮಾಡಿ ಹುತಾತ್ಮ ಸಿಆರ್ ಪಿಎಫ್ ಯೋಧರ ಆತ್ಮಕ್ಕೆ ಪ್ರಧಾನಿ ಮೋದಿ ಶಾಂತಿ ದೊರಕಿಸಿದ್ದು ಇತಿಹಾಸದ ಪುಟಗಳಲ್ಲಿ ಬರೆಯಲಾಗಿದೆ. ಸಿಆರ್ ಪಿಎಫ್ ಮೇಲೆ ದಾಳಿ ನಡೆಸಿದ್ದ ಉಗ್ರರನ್ನು ನುಗ್ಗಿ ನುಗ್ಗಿ ಮಟ್ಟಹಾಕುತ್ತೇವೆ ಅಂತ ಹೇಳಿದಂತೆಯೇ ನರೇಂದ್ರ ಮೋದಿ ಮಾಡಿ ತೋರಿಸಿದ್ದರು. ಆದ್ರೆ ಮೋದಿ ಮಾಡಿದ್ದ ಈ ಅಚಲ...

ಜಿಂದಾಲ್ ಭೂಮಿಗೆ ಕಮೀಷನ್ ಪಡೆದ್ರಾ ಡಿಕೆಶಿ, ಜಾರ್ಜ್…??

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ಆರೋಪಗಳ ಸುರಿಮಳೆ ಗೈದಿದ್ದಾರೆ. ಮೈತ್ರಿ ಸರ್ಕಾರ ಮಾಡಿಕೊಂಡಿರೋ ಕಾಂಗ್ರೆಸ್ ಜೆಡಿಎಸ್ ನಲ್ಲೇ ಕಿತ್ತಾಟದಿಂದ ಅಭಿವೃದ್ಧಿಯಾಗ್ತಿಲ್ಲ ಅಂತ ಶೋಭಾ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೆ ಜಿಂದಾಲ್ ಗೆ ಭೂಮಿ ಪರಭಾರೆ ಮಾಡಿರೋದರ ಹಿಂದೆ ಡಿಕೆಶಿ, ಜಾರ್ಜ್ ಕೈವಾಡ ಇದೆ ಅಂತ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img