Saturday, May 23, 2026

kanchakalyana

Temple- ಕಾರ್ಕಳ ಆನೆಕೆರೆ ಬಸದಿ ಪಂಚಕಲ್ಯಾಣ ದಿನ

ಕಾರ್ಕಳ : ಕೆರೆ ಬಸದಿಯು ಜೀರ್ಣೋದ್ದಾರಗೊಳ್ಳುತ್ತಿರುವುದು ಅತೀ ಸಂತಸದ ವಿಚಾರ. ಜೀವನದಲ್ಲಿ ಇಂತಹ ಅವಕಾಶ ಸಿಗುವುದೇ ಅಪರೂಪವಾಗಿದೆ. ಕೆರೆ ಬಸದಿ ಕಾಯಕಲ್ಪ ಹಾಗೂ ಪಂಚಕಲ್ಯಾಣ ಕಾರ್ಯಗಳು ನಡೆಯುತ್ತಿದೆ. ಇದು ಅಪರೂಪದ ಘಳಿಗೆಯಾಗಿದೆ. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಜೊತೆಯಾಗಿ ಸೇರಿದಾಗ ಯಶಸ್ವಿಯಾಗುತ್ತದೆ ಎಂದು ದಾನಶಾಲೆಯ ಜೈನ ಮಠ ಸ್ವಸ್ಥಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ...
- Advertisement -spot_img

Latest News

100 ಯೂನಿಟ್‌ನಿಂದ 10ಕ್ಕೆ ಕುಸಿತ! ರಕ್ತದಾನ ಮಾಡಲು ಜನರೇ ಬರ್ತಿಲ್ಲ!

ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ...
- Advertisement -spot_img