ಕಾರ್ಕಳ : ಕೆರೆ ಬಸದಿಯು ಜೀರ್ಣೋದ್ದಾರಗೊಳ್ಳುತ್ತಿರುವುದು ಅತೀ ಸಂತಸದ ವಿಚಾರ. ಜೀವನದಲ್ಲಿ ಇಂತಹ ಅವಕಾಶ ಸಿಗುವುದೇ ಅಪರೂಪವಾಗಿದೆ. ಕೆರೆ ಬಸದಿ ಕಾಯಕಲ್ಪ ಹಾಗೂ ಪಂಚಕಲ್ಯಾಣ ಕಾರ್ಯಗಳು ನಡೆಯುತ್ತಿದೆ. ಇದು ಅಪರೂಪದ ಘಳಿಗೆಯಾಗಿದೆ. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಜೊತೆಯಾಗಿ ಸೇರಿದಾಗ ಯಶಸ್ವಿಯಾಗುತ್ತದೆ ಎಂದು ದಾನಶಾಲೆಯ ಜೈನ ಮಠ ಸ್ವಸ್ಥಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ...
ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ...