ಕಾರ್ಕಳ : ಕೆರೆ ಬಸದಿಯು ಜೀರ್ಣೋದ್ದಾರಗೊಳ್ಳುತ್ತಿರುವುದು ಅತೀ ಸಂತಸದ ವಿಚಾರ. ಜೀವನದಲ್ಲಿ ಇಂತಹ ಅವಕಾಶ ಸಿಗುವುದೇ ಅಪರೂಪವಾಗಿದೆ. ಕೆರೆ ಬಸದಿ ಕಾಯಕಲ್ಪ ಹಾಗೂ ಪಂಚಕಲ್ಯಾಣ ಕಾರ್ಯಗಳು ನಡೆಯುತ್ತಿದೆ. ಇದು ಅಪರೂಪದ ಘಳಿಗೆಯಾಗಿದೆ. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಜೊತೆಯಾಗಿ ಸೇರಿದಾಗ ಯಶಸ್ವಿಯಾಗುತ್ತದೆ ಎಂದು ದಾನಶಾಲೆಯ ಜೈನ ಮಠ ಸ್ವಸ್ಥಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...