ಕಾರ್ಕಳ : ಕೆರೆ ಬಸದಿಯು ಜೀರ್ಣೋದ್ದಾರಗೊಳ್ಳುತ್ತಿರುವುದು ಅತೀ ಸಂತಸದ ವಿಚಾರ. ಜೀವನದಲ್ಲಿ ಇಂತಹ ಅವಕಾಶ ಸಿಗುವುದೇ ಅಪರೂಪವಾಗಿದೆ. ಕೆರೆ ಬಸದಿ ಕಾಯಕಲ್ಪ ಹಾಗೂ ಪಂಚಕಲ್ಯಾಣ ಕಾರ್ಯಗಳು ನಡೆಯುತ್ತಿದೆ. ಇದು ಅಪರೂಪದ ಘಳಿಗೆಯಾಗಿದೆ. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಜೊತೆಯಾಗಿ ಸೇರಿದಾಗ ಯಶಸ್ವಿಯಾಗುತ್ತದೆ ಎಂದು ದಾನಶಾಲೆಯ ಜೈನ ಮಠ ಸ್ವಸ್ಥಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ...
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...