ಕಾರ್ಕಳ : ಕೆರೆ ಬಸದಿಯು ಜೀರ್ಣೋದ್ದಾರಗೊಳ್ಳುತ್ತಿರುವುದು ಅತೀ ಸಂತಸದ ವಿಚಾರ. ಜೀವನದಲ್ಲಿ ಇಂತಹ ಅವಕಾಶ ಸಿಗುವುದೇ ಅಪರೂಪವಾಗಿದೆ. ಕೆರೆ ಬಸದಿ ಕಾಯಕಲ್ಪ ಹಾಗೂ ಪಂಚಕಲ್ಯಾಣ ಕಾರ್ಯಗಳು ನಡೆಯುತ್ತಿದೆ. ಇದು ಅಪರೂಪದ ಘಳಿಗೆಯಾಗಿದೆ. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಜೊತೆಯಾಗಿ ಸೇರಿದಾಗ ಯಶಸ್ವಿಯಾಗುತ್ತದೆ ಎಂದು ದಾನಶಾಲೆಯ ಜೈನ ಮಠ ಸ್ವಸ್ಥಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...