Thursday, April 16, 2026

kaneez fathima

ಕಲಬುರಗಿಯಲ್ಲಿ 24 ಗಂಟೆಗಳ ಆಹೋರಾತ್ರಿ ಧರಣಿ ಆರಂಭ

https://www.youtube.com/watch?v=PbjP157vQ2A ಕಲಬುರಗಿ: ಕರ್ನಾಟಕ ಆಸ್ಮಿತೆ ರಕ್ಷಿಸಲು 24 ಗಂಟೆಗಳ ಆಹೋರಾತ್ರಿ ಧರಣಿಗೆ ಶಾಸಕ ಪ್ರಿಯಾಂಕ್ ಖರ್ಗೆ, ಡಾ. ಬಾಬಾಸಾಹೇಬ, ಅಂಬೇಡ್ಕರ ಹಾಗೂ ಬಸವೇಶ್ವರ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು. ರಾಜ್ಯ ಬಿಜೆಪಿ ಸರ್ಕಾರ ಪಠ್ಯಪುಸ್ತಕಗಳನ್ನು ಕೇಸರಿಕರಣಗೊಳಿಸಿ ಕನ್ನಡದ ಆಸ್ಮಿತೆಗೆ ಧಕ್ಕೆ ತರುತ್ತಿರುವುದಕ್ಕೆ ಕರ್ನಾಟಕ ಆಸ್ಮಿತೆ ಆಂದೋಲನ ಸಮಿತಿ ವತಿಯಿಂದ ಆಯೋಜಿಸಲಾಗಿರುವ 24 ಗಂಟೆಗಳ...
- Advertisement -spot_img

Latest News

ಸಾಗರ್ ಮಾಲಾ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದJDS!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸಾಗರ್ ಮಾಲಾ ರಸ್ತೆ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಾವೇರಿ ಮಾರ್ಗವಾಗಿ ಸಿರ್ಸಿಗೆ ಸಂಪರ್ಕ ಕಲ್ಪಿಸುವ...
- Advertisement -spot_img