Sunday, July 12, 2026

Kaneyagiddale Movie

“ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ಡಿಸೆಂಬರ್ ನಲ್ಲಿ ಬಿಡುಗಡೆ.

Movie News: ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ "ಕಾಣೆಯಾಗಿದ್ದಾಳೆ" ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಚಿತ್ರದ ಹಾಡೊಂದನ್ನು ದಾವಣಗೆರೆ ಮಹಾನಗರ ಪಾಲಿಕೆಯ ಉಪ ಮೇಯರ್ ಯೋಗೇಶ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img