Friday, August 28, 2026

Kaneyagiddale Movie

“ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ಡಿಸೆಂಬರ್ ನಲ್ಲಿ ಬಿಡುಗಡೆ.

Movie News: ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ "ಕಾಣೆಯಾಗಿದ್ದಾಳೆ" ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಚಿತ್ರದ ಹಾಡೊಂದನ್ನು ದಾವಣಗೆರೆ ಮಹಾನಗರ ಪಾಲಿಕೆಯ ಉಪ ಮೇಯರ್ ಯೋಗೇಶ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img