Tuesday, October 28, 2025

kangana

ಜಾವೆದ್ ಅಖ್ತರ್ ರನ್ನು ಹೊಗಳಿದ ಕಂಗನಾ ರಣಾವತ್

ನಟಿ ಕಂಗನಾ ರಣಾವತ್​ ಅವರು ವಿವಾದಗಳಿಂದಲೇ ಹೆಚ್ಚು ಸುದ್ದಿ ಆಗುತ್ತಾರೆ. ಬಾಲಿವುಡ್​ನ ಅನೇಕರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ಈಗ ಏಕಾಏಕಿ ಜಾವೇದ್​ ಅಖ್ತರ್​  ಅವರನ್ನು ಕಂಗನಾ ರಣಾವತ್​ ಹೊಗಳಿದ್ದಾರೆ. ‘ಜಾವೇದ್​ ಅವರ ಕವಿತೆ ಕೇಳಿದಾಗಲೆಲ್ಲ ಸರಸ್ವತಿಯೇ ಅವರಿಗೆ ಆಶೀರ್ವಾದ ಮಾಡಿದ್ದಾಳೆ ಎನಿಸುತ್ತದೆ. ಅವರಲ್ಲಿ ಸತ್ಯ ಇರುವ ಕಾರಣಕ್ಕೇ ಆ ದೈವಿ ಗುಣ ಇದೆ. ಜೈ ಹಿಂದ್​....

ತಲೈವಿ ಚಿತ್ರದ ಬಗ್ಗೆ ಕಂಗನಾ ಹೇಳಿದ್ದು ಹೀಗೆ..!

www.karnatakatv.net : ಬೆಂಗಳೂರು : ಕಂಗನಾ ರಣಾವತ್ ಅಭಿನಯದ ‘ತಲೈವಿ’ ಚಿತ್ರವು ಎಲ್ಲರ ಗಮನ ಸೆಳೆದಿದೆ. ನೆಟ್ ಫ್ಲಿಕ್ಸ್ ನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಕಂಗನಾ ಇನ್ಸ್ಟಾಗ್ರಾಂ ನಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹೌದು, ಬಾಲಿವುಡ್ ನಟಿ ಕಂಗನಾ ನಟಿಸಿರುವ ತಲೈವಿ  ಚಿತ್ರವು ಒಟಿಟಿಯಲ್ಲಿ ಬಿಡುಗಡೆಯಾಗಲು ಎಲ್ಲಾ ಸಿದ್ಧತೆಯು ನಡೆಯುತ್ತಲಿದೆ. ಇದರ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡ...
- Advertisement -spot_img

Latest News

ನವೆಂಬರ್ ಕ್ರಾಂತಿಗೆ ಹೊಸ ಮಸಾಲೆ : ಜಾರಕಿಹೊಳಿ ಸ್ಪೋಟಕ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಈಗ ನವೆಂಬರ್‌ ಕ್ರಾಂತಿ ಚರ್ಚೆ ಬಿಸಿಯಾಗುತ್ತಿದೆ. ಪ್ರತಿ ದಿನ ಹೊಸ ಹೇಳಿಕೆ, ಹೊಸ ರಾಜಕೀಯ ಸಂಕೇತಗಳು ಗಮನ ಸೆಳೆಯುತ್ತಿವೆ. ಇತ್ತೀಚೆಗೆ 5 ವರ್ಷ...
- Advertisement -spot_img