Saturday, July 27, 2024

kangana ranaut

ಚಂಡೀಘಡ್ ಏರ್ಪೋರ್ಟ್‌ನಲ್ಲಿ ನಟಿ, ಸಂಸದೆ ಕಂಗನಾ ರಾಣಾವತ್‌ಗೆ ಕಪಾಳಮೋಕ್ಷ

Movie News: ಚಂಢೀಗಢ್ ಏರ್ಪೋರ್ಟ್‌ನಿಂದ ದೆಹಲಿಗೆ ತೆರಳುತ್ತಿರುವಾಗ, ಏರ್ಪೋರ್ಟ್‌ನಲ್ಲಿ ನಟಿ, ಸಂಸದೆ ಕಂಗನಾ ರಾಣಾವತ್‌ಗೆ, ಮಹಿಳಾ ಸಿಐಎಸ್‌ಎಫ್‌ ಕಪಾಳಕ್ಕೆ ಹೊಡೆದಿದ್ದಾರೆ. ಕಂಗನಾ ಹಿಮಾಚಲಪ್ರದೇಶದ ಮಂಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿದು, ಗೆಲುವು ಸಾಧಿಸಿ, ಸಂಸದೆಯಾಗಿದ್ದಾರೆ. ಈ ಖುಷಿಯಲ್ಲಿರುವಾಗಲೇ, ಕಂಗನಾಗೆ ಮತ್ತೊಂದು ಶಾಕ್ ಕಾದಿತ್ತು. ಇಂದು ಕಂಗನಾ ಚಂಡೀಘಡ್‌ದಿಂದ ದೆಹಲಿಗೆ ತೆರಳಲು, ಏರ್ಪೋರ್ಟ್‌ನಲ್ಲಿ ಕಾಯುತ್ತ ನಿಂತಾಗ, ಅಲ್ಲಿದ್ದ ಮಹಿಳಾ...

ನಟಿ ಕಂಗನಾಗೆ ಹಿನ್ನಡೆ…!

www.karnatakatv.net: ಸಾಹಿತಿ ಜಾವೇದ್ ಆಖ್ತರ್  ತಮ್ಮ ಮೇಲೆ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಮಾಡಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಇನ್ನು ಸೆ.14ರಂದು ವಿಚಾರಣೆಗೆ ಹಾಜರಾಗುವಂತೆಯೂ ಹೈಕೋರ್ಟ್ ಸಮನ್ಸ್ ನೀಡಿದೆ. ಅಲ್ಲದೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ವಾರಂಟ್ ಜಾರಿಗೊಳಿಸೋದಾಗಿಯೂ ಹೈಕೋರ್ಟ್ ಕಂಗನಾಗೆ ಎಚ್ಚರಿಕೆ ನೀಡಿದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್...

ಭಾರವಾದ ಹೃದಯದಿಂದ ಮುಂಬೈನಿಂದ ತೆರಳುತ್ತಿದ್ದೇನೆ: ಕಂಗನಾ

ಶಿವಸೇನೆ ಹಾಗೂ ಬಾಲಿವುಡ್​ ನಟಿ ಕಂಗನಾ ರಣಾವತ್​ ನಡುವಿನ ಜಟಾಪಟಿ ಮುಗಿಯೋವಂತೆ ಕಾಣ್ತಿಲ್ಲ. ನಿನ್ನೆಯಷ್ಟೇ ಕಂಗನಾ ವಿರುದ್ಧ ಶಿವಸೇನೆ ನಾಯಕರು ಹೇಳಿಕೆ ನೀಡಿದ್ದ ಬೆನ್ನಲ್ಲೇ ಇದೀಗ ಮತ್ತೆ ಕಂಗನಾ ಟ್ವಿಟರ್​ನಲ್ಲಿ ಶಿವಸೇನೆಯ ಬೆವರಿಳಿಸಿದ್ದಾರೆ. https://www.youtube.com/watch?v=Ikbw2gS6eSo ಭದ್ರತೆಯ ಜೊತೆ ಮುಂಬೈನಲ್ಲಿ ವಾಸವಿದ್ದ ನಟಿ ಕಂಗನಾ ಇದೀಗ ಮುಂಬೈನಿಂದ ಹಿಮಾಚಲ ಪ್ರದೇಶಕ್ಕೆ ವಾಪಸ್ಸಾಗಿದ್ದಾರೆ. ಪದೇ ಪದೇ ಭಾವನಾತ್ಮಕವಾಗಿ ನನ್ನ...

ಕ್ವಾರಂಟೈನ್​​ನಿಂದ ಕಂಗನಾಗೆ ವಿನಾಯಿತಿ

ಶಿವಸೇನೆ ಹಾಗೂ ಮಹಾರಾಷ್ಟ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಬಾಲಿವುಡ್​ ನಟಿ ಕಂಗನಾ ರಣಾವತ್​​ಗೆ ಬಿಎಂಸಿ ಹೋಂ ಕ್ವಾರಂಟೈನ್​​ನಿಂದ ವಿನಾಯಿತಿ ನೀಡಿದೆ. https://www.youtube.com/watch?v=CTeKyVhECFM ಹಿಮಾಚಲ ಪ್ರದೇಶದ ತಮ್ಮ ನಿವಾಸದಲ್ಲಿದ್ದ ಕಂಗನಾ ನಿನ್ನೆ ಮುಂಬೈಗೆ ಪ್ರಯಾಣ ಮಾಡಿದ್ರು. ನಿನ್ನೆ ಹೋಂ ಕ್ವಾರಂಟೈನ್​ ಎಂದಿದ್ದ ಬಿಎಂಸಿ ಇದೀಗ ಕ್ವಾರಂಟೈನ್​ ನಿಯಮದಿಂದ ವಿನಾಯ್ತಿ ನೀಡಿದೆ. ಸದ್ಯ ನಟಿ ಕಂಗನಾ ರಣಾವತ್​ ಸುಬುರ್​ಬನ್​...

‘ಮಹಾರಾಷ್ಟ್ರ ಪಾಕಿಸ್ತಾನ, ಮಹಾರಾಷ್ಟ್ರ ಸರ್ಕಾರ ಬಾಬರ್​ ಸೈನ್ಯ’

ಮುಂಬೈಯನ್ನ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಎಂದಿದ್ದ ಬಾಳಿವುಡ್​ ನಟಿ ಕಂಗನಾ ರಣಾವತ್​ ಇದೀಗ ಮಹಾರಾಷ್ಟ್ರ ಸರ್ಕಾರವನ್ನ ಬಾಬರ್​ ಸೈನ್ಯ ಎಂದು ಜರಿದಿದ್ದಾರೆ, ಶಿವಸೇನೆ ಮುಖಂಡ ಸಂಜಯ್​ ರಾವತ್​ ಹಾಗೂ ನಟಿ ಕಂಗನಾ ನಡುವೆ ಇರೋ ಕಲಹ ಇನ್ನೂ ಜೀವಂತವಾಗಿರೋ ಬೆನ್ನಲ್ಲೇ ಮುಂಬೈನಲ್ಲಿರುವ ಕಂಗನಾಗೆ ಸೇರಿರುವ ಕಟ್ಟಡವನ್ನ ಬಿಎಂಸಿ ಕೆಡವಿದೆ. ಕಂಗನಾ ಅನುಮತಿ ಪಡೆಯದೇ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img