Saturday, July 27, 2024

kangana ranavath

ವಿಷ್ಣುವಿನ ಅವತಾರವೇ ಪ್ರಧಾನಿ ಮೋದಿ: ನಟಿ ಕಂಗನಾ ರಾಣಾವತ್

Political news: ಮೊದಲಿನಿಂದಲೂ ಬಿಜೆಪಿಗೆ ಸಪೋರ್ಟ್ ಮಾಡುತ್ತ, ಪ್ರಧಾನಿ ಮೋದಿ ಮಾಡಿದ ಅಭಿವೃದ್ಧಿಯನ್ನು ಹೊಗಳುತ್ತ ಬಂದಿರುವುದು ನಟಿ ಕಂಗನಾ ರಾಣಾವತ್. ಬಿಜೆಪಿ ಸೇರ್ಪಡೆಯಾಗಿ, ಈ ಬಾರಿ ಲೋಕಸಭೆ ಚುನಾವಣೆಗೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಂಗನಾ ಸ್ಪರ್ಧಿಸುತ್ತಿದ್ದಾರೆ. ಮಂಡಿ ಕಂಗನಾಳ ಹುಟ್ಟೂರು ಅಂತಾ ಹೇಳಲಾಗಿದ್ದು, ಟಿಕೇಟ್ ಘೋಷಣೆಯಾದ ದಿನದಿಂದಲೇ, ಕಂಗನಾ ಈ ಕ್ಷೇತ್ರದಲ್ಲಿ ಪ್ರಚಾರ ಶುರು...

ಬಾಲಿವುಡ್‌ ಬೆಡಗಿ ಕಂಗನಾಗೆ ಬಿಜೆಪಿ ಟಿಕೇಟ್ ಘೋಷಣೆ: ಮಂಡಿ ಕ್ಷೇತ್ರದಿಂದ ಸ್ಪರ್ಧೆ..

Bollywood News: ಬಾಲಿವುಡ್ ಬೆಡಗಿ ಕಂಗನಾ ರಾಣಾವತ್‌ಗೆ ಬಿಜೆಪಿ ಲೋಕಸಭಾ ಎಲೆಕ್ಷನ್‌ಗೆ ಟಿಕೇಟ್ ಘೋಷಣೆ ಮಾಡಿದ್ದು, ಮಂಡಿ ಕ್ಷೇತ್ರದಿಂದ ಕಂಗನಾ ಸ್ಪರ್ಧಿಸಲಿದ್ದಾರೆ. ಕಂಗನಾಳ ತವರೂರಾದ ಹಿಮಾಚಲ ಪ್ರದೇಶದ ಮಂಡಿಯಿಂದಲೇ ಕಂಗನಾಗೆ ಟಿಕೇಟ್ ಘೋಷಿಸಲಾಗಿದೆ. ಟಿಕೇಟ್ ಘೋಷಣೆಯಾಗುತ್ತಿದ್ದಂತೆ, ಕಂಗನಾ ಮಂಡಿ ಕ್ಷೇತ್ರದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಂದಿನಿಂದಲೇ ಬಿಜೆಪಿ ನಾಯಕರ ಜೊತೆ ಸೇರಿ, ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ. ಕಂಗನಾ ರಾಣಾವತ್ ಬಿಜೆಪಿ...

ನನ್ನ ಬಾಯ್‌ಫ್ರೆಂಡ್ ಬಗ್ಗೆ ತಿಳಿಸಲು ಸಮಯಾವಕಾಶ ಕೊಡಿ: ನಟಿ ಕಂಗನಾ ರಾಣಾವತ್‌

Movie News: ಬಾಲಿವುಡ್ ನಟಿ ಕಂಗನಾ ರಾಣಾವತ್ ಇತ್ತೀಚೆಗೆ ತುಂಬಾ ಸುದ್ದಿಯಾಗುತ್ತಿದ್ದಾರೆ. ಈ ಮೊದಲು ಬಾಲಿವುಡ್‌ನಲ್ಲಿ ನಡೆಯುತ್ತಿದ್ದ ಪಾರ್ಷಿಯಾಲಿಟಿ ಬಗ್ಗೆ ನಟಿ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಹೃತಿಕ್ ವಿಷಯ, ಅದಾದ ಬಳಿಕ ರಾಮಮಂದಿರಕ್ಕೆ ಸಪೋರ್ಟ್ ಮಾಡುವ ವಿಚಾರ, ನಂತರದಲ್ಲಿ ಕಂಗನಾ ವಿದೇಶಿ ಯುವಕನ ಜೊತೆ ಕಾಣಿಸಿಕೊಂಡಾಗ, ಇವರೇ ಕಂಗನಾ ವಿವಾಹವಾಗುವ ಹುಡುಗ ಅಂತಾ ಗಾಸಿಪ್...

ಅಯೋಧ್ಯೆ ಹನುಮನ ಮಂದಿರದ ಅಂಗಳ ಗುಡಿಸಿದ ನಟಿ ಕಂಗನಾ

Movie News: ಅಯೋಧ್ಯೆಯಲ್ಲಿ ನಡೆಯಲಿರುವ ರಾಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು, ಈಗಾಗಲೇ ಹಲವು ಗಣ್ಯರು, ರಾಮನೂರಿಗೆ ತೆರಳಿಯಾಗಿದೆ. ಅದರಲ್ಲಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಕೂಡ ಒಬ್ಬರು. ಸದ್ಯ ಕಂಗನಾ ಅಯೋಧ್ಯೆಯ ಹನುಮನ ಮಂದಿರವನ್ನು ಸವ್ಚಛಗೊಳಿಸಿ ಸುದ್ದಿಯಾಗಿದ್ದಾರೆ. ಪ್ರಧಾನಿ ಮೋದಿಯವರು ವೃತ ಹಿಡಿಯುವ ಮುನ್ನ ನಾಸಿಕ್‌ನ ಕಾಲಾರಾಮ್ ದೇವಸ್ಥಾನವನ್ನು ಕ್ಲೀನ್ ಮಾಡಿದ್ದರು. ಅಲ್ಲದೇ, ನಮ್ಮ ಸುತ್ತಮುತ್ತಲಿರುವ...

ಇರಾ ಖಾನ್ ಮದುವೆಯಲ್ಲಿ ಜೈ ಶ್ರೀರಾಮ್ ಎಂದ ನಟಿ ಕಂಗನಾ ರಾಣಾವತ್

Movie News: ಹಿಂದೂ, ಕ್ರಿಶ್ಚಿಯನ್ ಧರ್ಮದ ಪ್ರಕಾರ ವಿವಾಹವಾಗಿರುವ ಬಾಲಿವುಡ್ ನಟ ಅಮೀರ್ ಖಾನ್ ಮಗಳು ಇರಾ ಖಾನ್, ಮದುವೆ ರಿಸೆಪ್ಶನ್ ನಿನ್ನೆ ಮುಂಬೈನ ಬಾಂದ್ರಾದಲ್ಲಿ ನಡೆಯಿತು. ಅಮೀರ್ ಖಾನ್ ಮತ್ತು ಅವರ ಮೊದಲ ಪತ್ನಿ ರೀನಾ ದತ್ತಾ ಮಗಳಾಗಿರುವ ಇರಾ ಖಾನ್, ನುಪೂರ್ ಶಿಖರೆ ಎಂಬುವವರನ್ನು ಲವ್ ಮಾಡಿ ಮದುವೆಯಾಗಿದ್ದಾರೆ. ಇವರ ರಿಸೆಪ್ಶನ್ ಕಾರ್ಯಕ್ರಮ...

ಕಂಗನಾ ಜೊತೆ ಕಾಣಿಸಿಕೊಂಡ ವ್ಯಕ್ತಿ ಯಾರು..? ಪ್ರಶ್ನಿಸುತ್ತಿದ್ದಾರೆ ನೆಟ್ಟಿಗರು..

Movie News: ನಟಿ ಕಂಗನಾ ರಾಣಾವತ್ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ತಪ್ಪು ಮಾಡಿದವರ ಬಗ್ಗೆ ಮುಖಕ್ಕೆ ಹೊಡೆದಂತೆ ಮಾತನಾಡುವ ಕಂಗನಾ, ಇಲ್ಲಿಯವರೆಗೂ ಹಲವರಿಗೆ ಪ್ರತ್ಯುತ್ತರ ಕೊಟ್ಟೇ ಸುದ್ದಿಯಾಗಿದ್ದು. ಆದರೆ ಈ ಬಾರಿ ಕಂಗನಾ, ಓರ್ವ ವ್ಯಕ್ತಿಯೊಂದಿಗೆ ಕಾಣಿಸಿಕೊಂಡಿದ್ದು, ಪಾಪರಾಜಿಗಳು ಸೆರೆಹಿಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ. ಯಾರು ಆ ವ್ಯಕ್ತಿ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದು,...

ಸುಶಾಂತ್ ಸಾವಿನ ಬಗ್ಗೆ ಕಂಗನಾ ಹೇಳಿದ್ದೇನು..? ಈಕೆಯ ಸೋಶಿಯಲ್ ಮೀಡಿಯಾ ಫಾಲೋವರ್ಸ್ ಹೆಚ್ಚಾಗಿದ್ದೇಕೆ..?

ಬಾಲಿವುಡ್‌ನಲ್ಲಿ ಈಗ ನೆಪೋಟಿಸಮ್ ಬಗ್ಗೆ ಅಂದ್ರೆ ಸ್ವಜನಪಕ್ಷಪಾತದ ಬಗ್ಗೆ ಚರ್ಚೆ ಜೋರಾಗಿದ್ದು, ಕೆಲವು ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಫಾಲೋವರ್ಸ್‌ನ್ನ ಕಳೆದುಕೊಂಡ್ರೆ, ಇನ್ನು ಕೆಲವರು ಈ ಚರ್ಚೆಯ ಮೂಲಕ ಫಾಲೋವರ್ಸ್‌ನ್ನ ಹೆಚ್ಚಿಸಿಕೊಂಡಿದ್ದಾರೆ. ಬಾಲಿವುಡ್‌ನಲ್ಲಿ ಯಾವುದೇ ಗಾಡ್‌ಫಾದರ್ ಇಲ್ಲದೇ ಫೇಮಸ್ ಆದ ಬೋಲ್ಡ್ ಆ್ಯಂಡ್ ಬ್ಯೂಟಿಫುಲ್ ಆ್ಯಕ್ಟ್ರೆಸ್ ಅಂದ್ರೆ ಕಂಗನಾ ರಾಣಾವತ್. ತನ್ನ ನಟನೆಯಿಂದ ಹಲವು...

ತಲೈವಿ ಚಿತ್ರದ ಡಿಜಿಟಲ್ ಹಕ್ಕುಗಳು ಎಷ್ಟು ಕೋಟಿಗೆ ಮಾರಾಟವಾಗಿದೆ ಗೊತ್ತಾ..?

ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ಜೀವನದ ಬಗ್ಗೆ ಸಿನಿಮಾ ಮಾಡಲು ಈಗಾಗಲೇ ಸೌತ್ ಮತ್ತು ನಾರ್ತ್‌ನಲ್ಲಿ ಭಾರೀ ಪೈಪೋಟಿ ನಡೆದಿದ್ದು, ಈಗ ಹಿಂದಿಯ ತಲೈವಿ ಸಿನಿಮಾ ಬಗ್ಗೆ ಬಿಸಿ ಬಿಸಿ ಸುದ್ದಿಯೊಂದು ಹೊರಬಿದ್ದಿದೆ. ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ನಿರ್ಮಾಣವಾಗುತ್ತಿರುವ ತಲೈವಿ ಚಿತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಜಯಲಲಿತಾ ಪಾತ್ರಕ್ಕೆ ಜೀವ ತುಂಬಿದ್ದು,...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img