Friday, September 18, 2026

kangana ranavath

ಸುಶಾಂತ್ ಸಾವಿನ ಬಗ್ಗೆ ಕಂಗನಾ ಹೇಳಿದ್ದೇನು..? ಈಕೆಯ ಸೋಶಿಯಲ್ ಮೀಡಿಯಾ ಫಾಲೋವರ್ಸ್ ಹೆಚ್ಚಾಗಿದ್ದೇಕೆ..?

ಬಾಲಿವುಡ್‌ನಲ್ಲಿ ಈಗ ನೆಪೋಟಿಸಮ್ ಬಗ್ಗೆ ಅಂದ್ರೆ ಸ್ವಜನಪಕ್ಷಪಾತದ ಬಗ್ಗೆ ಚರ್ಚೆ ಜೋರಾಗಿದ್ದು, ಕೆಲವು ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಫಾಲೋವರ್ಸ್‌ನ್ನ ಕಳೆದುಕೊಂಡ್ರೆ, ಇನ್ನು ಕೆಲವರು ಈ ಚರ್ಚೆಯ ಮೂಲಕ ಫಾಲೋವರ್ಸ್‌ನ್ನ ಹೆಚ್ಚಿಸಿಕೊಂಡಿದ್ದಾರೆ. ಬಾಲಿವುಡ್‌ನಲ್ಲಿ ಯಾವುದೇ ಗಾಡ್‌ಫಾದರ್ ಇಲ್ಲದೇ ಫೇಮಸ್ ಆದ ಬೋಲ್ಡ್ ಆ್ಯಂಡ್ ಬ್ಯೂಟಿಫುಲ್ ಆ್ಯಕ್ಟ್ರೆಸ್ ಅಂದ್ರೆ ಕಂಗನಾ ರಾಣಾವತ್. ತನ್ನ ನಟನೆಯಿಂದ ಹಲವು...

ತಲೈವಿ ಚಿತ್ರದ ಡಿಜಿಟಲ್ ಹಕ್ಕುಗಳು ಎಷ್ಟು ಕೋಟಿಗೆ ಮಾರಾಟವಾಗಿದೆ ಗೊತ್ತಾ..?

ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ಜೀವನದ ಬಗ್ಗೆ ಸಿನಿಮಾ ಮಾಡಲು ಈಗಾಗಲೇ ಸೌತ್ ಮತ್ತು ನಾರ್ತ್‌ನಲ್ಲಿ ಭಾರೀ ಪೈಪೋಟಿ ನಡೆದಿದ್ದು, ಈಗ ಹಿಂದಿಯ ತಲೈವಿ ಸಿನಿಮಾ ಬಗ್ಗೆ ಬಿಸಿ ಬಿಸಿ ಸುದ್ದಿಯೊಂದು ಹೊರಬಿದ್ದಿದೆ. ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ನಿರ್ಮಾಣವಾಗುತ್ತಿರುವ ತಲೈವಿ ಚಿತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಜಯಲಲಿತಾ ಪಾತ್ರಕ್ಕೆ ಜೀವ ತುಂಬಿದ್ದು,...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img