Friday, September 11, 2026

kanhaiya lal

ಆಂಜನೇಯ ದೇವಸ್ಥಾನದಲ್ಲಿ ಅನಾಥ ಆದ ಶಿವಾಜಿ ಮೂರ್ತಿ

ವಿಜಯನಗರ: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಇಂದು ಹೊಸಪೇಟೆ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆ ಪೊಲೀಸರು ಹಿಂದೂಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಪೊಲೀಸರ ಕೃತ್ಯ ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹೊಸಪೇಟೆಯ ಗಾಂಧಿಚೌಕ್‍ದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ. ಬಾಯಿಗೆ ಕೇಸರಿ ಬಟ್ಟೆ ಧರಿಸಿ ಹಿರೇಹಡಗಲಿಯ ಹಾಲಸ್ವಾಮಿಮಠದ ಅಭಿನವ ಹಾಲಶ್ರೀ ಅವರ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ಪರ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img