Tuesday, May 19, 2026

kannad news

‘ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್’: ಶಾಸಕ ಅನ್ನದಾನಿ ವಾಗ್ದಾಳಿ

Mandya News: ಬಿಜೆಪಿ ವಿರುದ್ದ ಮಳವಳ್ಳಿ ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದ್ದಾರೆ. 'ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್',ಅವರಿಗೆ ಅನುಕೂಲವಾದ ರೀತಿಯಲ್ಲಿ ಮಾಡ್ಕೊಂಡಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕು ಮಂತ್ರಿಯಾಗಿದ್ದಾರೆ ಸರ್ಕಾರ ಅವರ ಪರ ಇದೆ. ಮಳೆ ಬಿದ್ದು ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ.ಧಾರ್ಮಿಕ ಕಾರ್ಯಕ್ರಮ ಲೇಟ್ ಹಾಗಿ ಮಾತನಾಡಬಹುದು.ದೇವರು ನಮಗೆ ಶಿಕ್ಷಿಸಲ್ಲ, ರಾಜ್ಯದಲ್ಲಿ ಮಳೆ ಅವಾಂತರವಾಗಿದೆ.ಪರಿಸ್ಥಿತಿ ಗೊತ್ತಿದ್ದು ಗೊತ್ತಿದ್ದು ಕುಂಭಮೇಳ...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img