Friday, March 20, 2026

kannad news

‘ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್’: ಶಾಸಕ ಅನ್ನದಾನಿ ವಾಗ್ದಾಳಿ

Mandya News: ಬಿಜೆಪಿ ವಿರುದ್ದ ಮಳವಳ್ಳಿ ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದ್ದಾರೆ. 'ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್',ಅವರಿಗೆ ಅನುಕೂಲವಾದ ರೀತಿಯಲ್ಲಿ ಮಾಡ್ಕೊಂಡಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕು ಮಂತ್ರಿಯಾಗಿದ್ದಾರೆ ಸರ್ಕಾರ ಅವರ ಪರ ಇದೆ. ಮಳೆ ಬಿದ್ದು ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ.ಧಾರ್ಮಿಕ ಕಾರ್ಯಕ್ರಮ ಲೇಟ್ ಹಾಗಿ ಮಾತನಾಡಬಹುದು.ದೇವರು ನಮಗೆ ಶಿಕ್ಷಿಸಲ್ಲ, ರಾಜ್ಯದಲ್ಲಿ ಮಳೆ ಅವಾಂತರವಾಗಿದೆ.ಪರಿಸ್ಥಿತಿ ಗೊತ್ತಿದ್ದು ಗೊತ್ತಿದ್ದು ಕುಂಭಮೇಳ...
- Advertisement -spot_img

Latest News

ಅಹಿಂದ ದಾಳ ಉರುಳಿಸಿದ BJP; ‘ಕೈ’ ತಪ್ಪುತ್ತಾ ಕಾಂಗ್ರೆಸ್ ಕೋಟೆ?

ದಾವಣಗೆರೆ ದಕ್ಷಿಣ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಕಣ ರಂಗೇರುತ್ತಿದೆ. ಕಾಂಗ್ರೆಸ್‌ನ ಭದ್ರಕೋಟೆಯಲ್ಲೇ ಬಿಜೆಪಿ ಹೊಸ ತಂತ್ರ ರೂಪಿಸಿದ್ದು, ಅಹಿಂದ ಸಮುದಾಯದ ಮೇಲೆ ಕಣ್ಣು ನೆಟ್ಟಿದೆ. ಜಾತಿ...
- Advertisement -spot_img