Monday, August 17, 2026

kannad news

‘ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್’: ಶಾಸಕ ಅನ್ನದಾನಿ ವಾಗ್ದಾಳಿ

Mandya News: ಬಿಜೆಪಿ ವಿರುದ್ದ ಮಳವಳ್ಳಿ ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದ್ದಾರೆ. 'ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್',ಅವರಿಗೆ ಅನುಕೂಲವಾದ ರೀತಿಯಲ್ಲಿ ಮಾಡ್ಕೊಂಡಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕು ಮಂತ್ರಿಯಾಗಿದ್ದಾರೆ ಸರ್ಕಾರ ಅವರ ಪರ ಇದೆ. ಮಳೆ ಬಿದ್ದು ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ.ಧಾರ್ಮಿಕ ಕಾರ್ಯಕ್ರಮ ಲೇಟ್ ಹಾಗಿ ಮಾತನಾಡಬಹುದು.ದೇವರು ನಮಗೆ ಶಿಕ್ಷಿಸಲ್ಲ, ರಾಜ್ಯದಲ್ಲಿ ಮಳೆ ಅವಾಂತರವಾಗಿದೆ.ಪರಿಸ್ಥಿತಿ ಗೊತ್ತಿದ್ದು ಗೊತ್ತಿದ್ದು ಕುಂಭಮೇಳ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img