Sunday, September 8, 2024

kannada acter jaggesh

ಈ ದೇಹಕ್ಕೆ ಯೋಗ್ಯ ಯೋಗ್ಯತೆ ಇರುತ್ತೆ ನಟ ಜಗ್ಗೇಶ್ ಹೇಳಿಕೆ..!

ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾಗಿದ್ದು, ನಾಮಿನೇಷನ್ ಗೂ ಮುನ್ನ ನಟ ಜಗ್ಗೇಶ್ ಟೆಂಪಲ್ ರನ್ನ್ ಮಾಡಿದ್ದಾರೆ. ರಾಘವೇಂದ್ರ ಸ್ವಾಮಿಗಳು ದರ್ಶನ ಪಡೆದ ನಟ ಜಗ್ಗೇಶ್, ಇಂದು ನಾಮಿನೇಷನ್ ಕಡೆಯ ದಿನದ ಹಿನ್ನೆಲೆಯಲ್ಲಿ ಇಂದು ನಟ ಜಗ್ಗೇಶ್ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಈಗಾಗಲೇ ನಿರ್ಮಲಾ ಸೀತಾರಾಂ ಹಾಗೂ ಜಗ್ಗೇಶ್,ಲಹರ್ ಸಿಂಗ್ ಈ ಮೂರು ಅಭ್ಯರ್ಥಿಗಳಿಗೆ ಬಿಜೆಪಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img