Sunday, September 8, 2024

kannada actor darshan

Renukaswamy Murder Case: ಕೊಲೆಯ ಕ್ರೌರ್ಯ ‘ದರ್ಶನ’: ರೇಣುಕಾಸ್ವಾಮಿ ಕಣ್ಣೀರಿಡುತ್ತಾ ಗೋಗರೆಯುತ್ತಿರುವ ಫೋಟೋ ರಿವೀಲ್

ಬೆಂಗಳೂರು: ನಟ ದರ್ಶನ್​ &​ ಗ್ಯಾಂಗ್ (Actor Darshan & Gang)​ ನಡೆಸಿರುವ ಕ್ರೌರ್ಯ ಒಂದೊಂದಾಗೇ ಬಯಲಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸರು 3 ಸಾವಿರದ 991 ಪುಟಗಳ ಚಾರ್ಜ್​​ಶೀಟ್ (Charge Sheet)​ ಅನ್ನು ಕೋರ್ಟ್​ಗೆ ಸಲ್ಲಿಸುತ್ತಿದ್ದಂತೆ ಇದೀಗ ಕೊಲೆಗೂ ಮುನ್ನ ರೇಣುಕಾಸ್ವಾಮಿ (Renukaswamy) ನನ್ನನ್ನು ಬಿಟ್ಟುಬಿಡಿ ಕಣ್ಣೀರಿಡುತ್ತಾ ಅಂಗಲಾಚುತ್ತಿರುವ ಫೋಟೋಗಳು ರಿವೀಲ್​ ಆಗಿದೆ. ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್​...

ಕ್ರಾಂತಿ ಡಬ್ಬಿಂಗ್‌ಗೆ ಡಿ-ಬಾಸ್ ಎಂಟ್ರಿ..! ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..!

ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..! ಕನ್ನಡ ಚಿತ್ರರಂಗದಲ್ಲಿ ಈ ವರ್ಷದಲ್ಲಿ ರಿಲೀಸಾಗೋಕೆ ಸಜ್ಜಾಗಿರೋ ಬಿಗ್‌ಬಜೆಟ್ ಹಾಗೂ ಬಿಗ್ ಸ್ಟಾರ್‌ಗಳ ಸಿನಿಮಾ ಪಟ್ಟಿಯಲ್ಲಿ ಕ್ರಾಂತಿ ಸಿನಿಮಾ ಕೂಡ ಒಂದು. ಇತ್ತೀಚಿಗಷ್ಟೇ ಪೋಲ್ಯಾಂಡ್‌ನಿAದ ಶೂಟಿಂಗ್ ಮುಗಿಸಿ ಬಂದಿರೋ ಕ್ರಾಂತಿ ಚಿತ್ರತಂಡ ಬಂದಾಗಿನಿAದಲೂ ಒಂದು ಅಪ್ಡೇಟ್ ಸಹ ಕೊಟ್ಟಿಲ್ಲ ಅಂತ ಅಭಿಮಾನಿಗಳು ಬೇಸರದಲ್ಲಿದ್ರು. ಆದ್ರೆ ಈಗ ಕೊಟ್ಟಿದ್ದಾರೆ ನೋಡಿ ಅಸಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img