Sunday, May 3, 2026

Kannada Actress News

ವಿನಯ್ – ರಮ್ಯಾ ಬಗ್ಗೆ ಇದ್ದ ಗಾಸಿಪ್‌ಗೆ ಬ್ರೇಕ್ ಹಾಕಿದ ನಟಿ!

ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಟಿ ರಮ್ಯಾ ಬಗ್ಗೆ ವದಂತಿಗಳು ಕೇಳಿಬರ್ತಾಯಿವೆ. ಈ ಎಲ್ಲ ವದಂತಿಗಳ ಕುರಿತು ನಟಿ ರಮ್ಯಾ ಕೊನೆಗೂ ಮೌನ ಮುರಿದು ಸ್ಪಷ್ಟನೆ ನೀಡಿದ್ದಾರೆ. ನಾನು ಮದುವೆಯಾದರೆ, ಅದನ್ನು ನಾನೇ ತಿಳಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿರುವ ಗಾಸಿಪ್‌ಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ನಟಿ ರಮ್ಯಾ ಅಮೆರಿಕ ಪ್ರವಾಸದಲ್ಲಿದ್ರು. ನಟ ವಿನಯ್‌ ರಾಜ್‌ಕುಮಾರ್‌...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img