Tuesday, March 24, 2026

Kannada Anchor

ಮಾತಿನ ಮಲ್ಲಿ ಹುಡುಗನ ಫೋಟೋ ವೈರಲ್ : ಇವರೇನಾ ಅನುಶ್ರೀ ಹೃದಯ ಕದ್ದ ಚೋರ?

ಕನ್ನಡದ ಖ್ಯಾತ ಆ್ಯಂಕರ್ ಅನುಶ್ರೀ ಅವರ ವಿವಾಹದ ಸುದ್ದಿ ಭಾರೀ ವೈರಲ್ ಆಗಿದೆ. ಅವರ ಮದುವೆ ದಿನಾಂಕವು ಕೂಡ ಫಿಕ್ಸ್‌ ಆಗಿದೆ. ಅನುಶ್ರೀ ಆಗಸ್ಟ್‌ 28ರಂದು ಹಸಮಣೆ ಏರಲಿದ್ದಾರೆ ಅನ್ನೋದು ಪಕ್ಕಾ ಆಗಿದೆ. ಅರೇಂಜ್ ಮ್ಯಾರೇಜ್‌ ಆಗಿತ್ತಿರುವ ಅನುಶ್ರೀ ಅವರು ಕೊಡಗು ಮೂಲದ ಉದ್ಯಮಿಯಾಗಿರುವ ರೋಷನ್‌ ಎಂಬುವರನ್ನು ಮದುವೆಯಾಗಿಲಿದ್ದಾರೆ ಎನ್ನುವುದು ಸುದ್ದಿಯಾಗಿತ್ತು. ಆದರೆ ಮಧುಮಗನ...

ಅನುಶ್ರೀ ಮದುವೆ ದಿನಾಂಕ ಫಿಕ್ಸ್.. ಹುಡುಗ ಇವರೇ!

ಕನ್ನಡ ಫೇಮಸ್ ಆ್ಯಂಕರ್.. ಚಟಪಟ ಮಾತಿನ ಮೂಲಕವೇ ಲಕ್ಷಾಂತರ ಅಭಿಮಾನಿಗಳ ಹೃದಯ ಕದ್ದ ನಗುಮೊಗದ ಚೆಲುವೆ ಅನುಶ್ರೀ.. ಈ ನಿರೂಪಕಿಯ ರೇಂಜ್‌ ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲ. ಇದೀಗ ಈ ಮಂಗಳೂರು ಚೆಲುವೆಯ ಮದುವೆ ಕುರಿತಾದ ಇಂಟ್ರೆಸ್ಟಿಂಗ್‌ ಮಾಹಿತಿಯೊಂದು ಹೊರಬಿದ್ದಿದೆ.. ಅನುಶ್ರೀ ಅವರ ಮದುವೆ ಫಿಕ್ಸ್ ಆಗಿದೆ. ಆಗಸ್ಟ್ ತಿಂಗಳಲ್ಲಿ ಅವರ ವಿವಾಹ ನಡೆಯಲಿದೆ ಎಂದು...

ಕ್ಯಾನ್ಸರ್‌ನಿಂದ ಖ್ಯಾತ ನಿರೂಪಕಿ ಅಪರ್ಣಾ(51) ಸಾವು

Sandalwood News: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ತಮ್ಮ 51ನೇ ವಯಸ್ಸಿನಲ್ಲಿ ಕ್ಯಾನ್ಸರ್‌ನಿಂದ ಮೃತ ಪಟ್ಟಿದ್ದಾರೆ. 90ರ ದಶಕದಲ್ಲೇ ನಿರೂಪಕಿಯಾಗಿ ಪಾದಾರ್ಪಣೆ ಮಾಡಿದ್ದ ಅಪರ್ಣಾ, ಇದುವರೆಗೂ ನಿರೂಪಕಿಯಾಗಿ ಹಲವು ಕಾರ್ಯಕ್ರಮವನ್ನು ನಿರೂಪಣೆ ಮಾಡಿದ್ದರು. ಆದರೆ ಕ್ಯಾನ್ಸರ್‌ ಇದೆ ಎಂದು ಗೊತ್ತಾದ ಬಳಿಕ, ಕಾರ್ಯಕ್ರಮ ಕೊಡುವುದು ಅಲ್ಲದೇ, ಹಲವು ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಕಲರ್ಸ್ ಕನ್ನಡದಲ್ಲಿ ಬರುತ್ತಿದ್ದ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img