Thursday, April 23, 2026

Kannada and Culture Department

ಕೊಪ್ಪಳದಲ್ಲಿ ಕನಕದಾಸರ ಜಯಂತ್ಯೋತ್ಸವ

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಸಭೆ ಸಂಯುಕ್ತಾಶ್ರಯದಲ್ಲಿ, ಕನಕದಾಸರ 538ನೇ ಜಯಂತೋತ್ಸವವನ್ನು, ಅದ್ದೂರಿಯಾಗಿ ಆಚರಿಸಲಾಯ್ತು. ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ರಾಜಶೇಖರ್ ಹಿಟ್ನಾಳ್, ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ, ಕೊಪ್ಪಳ ಜಿಲ್ಲಾ ಅಧಿಕಾರಿಗಳು, ಅನೇಕ ಮುಖಂಡರುಗಳು ಭಾಗಿಯಾಗಿದ್ರು. ಕೇಂದ್ರೀಯ ಬಸ್ ನಿಲ್ದಾಣ ಎದುರಿನಲ್ಲಿರುವ ಕನಕ ದಾಸ ಪ್ರತಿಮೆಗೆ...

ಈ ಬಾರಿ ಕನ್ನಡ ರಾಜ್ಯೋತ್ಸವಕ್ಕೆ ಅರ್ಜಿ ಇಲ್ಲ, ಸಮಿತಿಯಿಂದಲೇ ನೇರ ಆಯ್ಕೆ!

ಈ ಬಾರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ಕೈಬಿಟ್ಟಿದೆ. ಪ್ರಸಕ್ತ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಿರುವ ಹಿನ್ನೆಲೆಯಲ್ಲಿ, ಈ ಬಾರಿ 70 ಮಂದಿ ಗಣ್ಯರು ಪ್ರಶಸ್ತಿಗೆ ಆಯ್ಕೆಯಾಗಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವರು ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಈ ಬಾರಿ ರಾಜೋತ್ಸವ ಪ್ರಶಸ್ತಿಗಾಗಿ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img