Friday, July 4, 2025

Kannada Bigg Boss

Bigg boss News: ಬಿಗ್‌ಬಾಸ್ ಮನೆಯಿಂದ ಇಬ್ಬರು ಸ್ಪರ್ಧಿಗಳು ಔಟ್..?

Bigg boss News: ಕನ್ನಡ ಬಿಗ್‌ಬಾಸ್ ಸೀಸನ್ 11 ಸಖತ್ ಇಂಟ್ರೆಸ್ಟಿಂಗ್ ಆಗಿದೆ. ಈ ಮೊದಲು ಸ್ವರ್ಗ-ನರಕ ಅನ್ನೋ ಕಾನ್ಸೆಪ್ಟ್ ಇದ್ದು, ಅದು ಕೂಡ ಕ್ಯಾನ್ಸಲ್ ಆಗಿ, ಈಗ ಎಲ್ಲರೂ ಒಂದೇ ಮನೆಯಲ್ಲಿದ್ದಾರೆ. ಆದರೆ ಮನೆಯಲ್ಲಿ ಲಾಯರ್ ಜಗದೀಶ್ ವರ್ತನೆ ಹಲವರಿಗೆ ಕಿರಿಕಿರಿಯುಂಟು ಮಾಡಿದೆ. ಅಲ್ಲದೇ, ದಿನದಿಂದ ದಿನಕ್ಕೆ ಲಾಯರ್ ಜಗದೀಶ್ ಬಿಗ್‌ಬಾಸ್‌ ಬಗ್ಗೆ...

BIGG BOSS Kannada: ಇಂದಿನಿಂದ ಕನ್ನಡ ಬಿಗ್‌ಬಾಸ್ ಸೀಸನ್ 11ನಲ್ಲಿ ಇಲ್ಲ ಸ್ವರ್ಗ ನರಕ ಕಾನ್ಸೆಪ್ಟ್

BIGG BOSS Kannada: ಈ ಬಾರಿಯ ಬಿಗ್‌ಬಾಸ್ ಕನ್ನಡ ಸೀಸನ್ 11 ಮೊದಲಿಗಿಂತ ಡಿಫ್ರೆಂಟ್ ಆಗಿತ್ತು. ಏಕೆಂದರೆ, ಈ ಬಾರಿ ಸ್ವರ್ಗ- ನರಕ ಅನ್ನೋ ಕಾನ್ಸೆಪ್ಟ್ ಇತ್ತು. ಆದರೆ ಇಂದಿನಿಂದ ಸ್ವರ್ಗ ನರಕ ಅನ್ನೋ ಕಾನ್ಸೆಪ್ಟ್ ಇರಲ್ಲ. ಏಕೆಂದರೆ, ನರಕಕ್ಕೆ ಹಾಕಿದ್ದ ಬೇಲಿಯನ್ನ ಕಿತ್ತು ಹಾಕಲಾಗಿದೆ. https://youtu.be/AGq7YaM485Q ಕ್ರೇನ್ ಬಂದಿದ್ದು, ಜೊತೆಗೆ ನಾಲ್ಕೈದು ಜನ ಮುಸುಕುಧಾರಿಗಳು ಬಂದು,...

Kannada Bigg Boss Season 11: ಇಬ್ಬರು ಬಿಗ್‌ಬಾಸ್ ಸ್ಪರ್ಧಿಗಳಿಗೆ ಪೆಟ್ಟು, ಆಸ್ಪತ್ರೆಗೆ ದಾಖಲು

Kannada Bigg Boss Season 11: ಈ ಬಾರಿಯ ಕನ್ನಡ ಬಿಗ್‌ಬಾಸ್ ಸೀಸನ್ 11 ಸಖತ್ ಇಂಟ್ರೆಸ್ಟಿಂಗ್ ಆಗಿದ್ದು, ಸ್ವರ್ಗ ನರಕ ಎನ್ನುವ ಕಾನ್ಸೆಪ್ಟ್ ಶುರುವಾಗಿದೆ. ನರಕದಲ್ಲಿ ಇರುವವರು ಟಾಸ್ಕ್‌ನಲ್ಲಿ ಗೆದ್ದು ಪಾಾಯಿಂಟ್ಸ್ ಪಡೆದರೆ, ಅವರಿಗೆ ಸ್ವರ್ಗಕ್ಕೆ ಬರಲು ಅವಕಾಶವಿದೆ. ಅದೇ ರೀತಿ ಟಾಸ್ಕ್‌ನಲ್ಲಿ ಸೋತರೆ, ಸ್ವರ್ಗವಾಸಿಗಳು ನರಕಕ್ಕೆ ಹೋಗಬೇಕು. ಈ ರೀತಿ ಟಾಸ್ಕ್‌ನಲ್ಲಿ ಗೆಲ್ಲಲೇಬೇಕೆಂದು...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img